ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am