ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm