ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.
ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.
ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm