ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am