ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm