ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm