ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm