ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm