ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm