ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm