ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am