ಬ್ರೇಕಿಂಗ್ ನ್ಯೂಸ್
20-01-21 10:34 am Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿರುವ ಎಸ್ಡಿಪಿಐ ಕಾರ್ಯಕರ್ತ ಸಿದ್ದೀಕ್ ಎಂಬಾತ ತಪ್ಪಿತಸ್ಥನಾಗಿದ್ದಲ್ಲಿ ಆತನಿಗೆ ಶಿಕ್ಷೆಯಾಗಲಿ ಎಂದು ಎಸ್ ಡಿಪಿಐ ಹೇಳಿದೆ.
ಆರೋಪ ಹೊತ್ತಿರುವ ಸಿದ್ದೀಕ್ ಎಸ್ ಡಿಪಿಐ ಪಕ್ಷದ ಅಧ್ಯಕ್ಷ ಎಂದು ವರದಿಯಾಗಿದ್ದು, ಆದರೆ ಆತ ಎಸ್ಡಿಪಿಐ ಅಧ್ಯಕ್ಷನಲ್ಲ, ಕೇವಲ ಸಾಮಾನ್ಯ ಕಾರ್ಯಕರ್ತನಾಗಿದ್ದಾನೆ. ಎ.ಆರ್.ಅಬ್ಬಾಸ್ ಎಂಬವರು ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಈ ಬಗ್ಗೆ ಪಕ್ಷದಲ್ಲಿ ಆಂತರಿಕ ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವಾಸ್ತವಾಂಶ ತಿಳಿಯಲು ಆತ ಇದುವರೆಗೂ ನಮ್ಮ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಒಂದು ವೇಳೆ ಆತ ತಪ್ಪಿತಸ್ಥನಾಗಿದ್ದರೆ ಆತ ನಮ್ಮ ಕಾರ್ಯಕರ್ತ ಎಂದುಕೊಂಡು ಯಾವುದೇ ಕಾರಣಕ್ಕೂ ಆತನನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಸಹಾಯವನ್ನೂ ಮಾಡುವುದಿಲ್ಲ. ಪೊಲೀಸ್ ಇಲಾಖೆಯೂ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಪೊಲೀಸ್ ಇಲಾಖೆ ಕೂಡ ಎರಡು ಕಡೆಯಿಂದಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಹಿಳೆಯರನ್ನು ಉಪಯೋಗಿಸಿಕೊಂಡು ಯುವಕರ ಫೋಟೊ ತೆಗೆದು ಹನಿಟ್ರ್ಯಾಪ್ ನಡೆಸಿ ಬ್ಲ್ಯಾಕ್ ಮೇಲ್ ನಡೆಸಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಅಂತಹ ಷಡ್ಯಂತ್ರಕ್ಕೆ ಈತ ಬಲಿಯಾಗಿದ್ದಾನೆಯೇ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಎಸ್ಡಿಪಿಐ ತಿಳಿಸಿದೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
SDPI has issued a statement to convict it's Block Leader Sadiuq of Ullal over Sexual Harassment if the said is proved.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am