ಬ್ರೇಕಿಂಗ್ ನ್ಯೂಸ್
13-08-20 03:56 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 13: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಲಾಲಾಜಿ ಆರ್. ಮೆಂಡನ್ ಹೋಮ್ ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿದ್ದು ದೃಢಗೊಂಡಿದೆ.
ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಹೀಗಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಕಾಪು ಕ್ಷೇತ್ರದ ಜನತೆ ಅಗತ್ಯ ಕೆಲಸಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿ. ಶೀಘ್ರ ನಿಮ್ಮ ಸೇವೆ ಮಾಡಲು ಮರಳುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳಿಗೆ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಇಬ್ಬರು ನಾಯಕರು ಕೊರೊನಾ ವೈರಸ್ ನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm