ಬ್ರೇಕಿಂಗ್ ನ್ಯೂಸ್
20-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದ ನ್ಯೂ ಚಿತ್ರಾ ಟಾಕೀಸ್ ಬಳಿ ಕಳೆದ ತಿಂಗಳು ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಭೇದಿಸಿ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಅಭಿನಂದನೆ ಸಲ್ಲಿಸಿದ್ದಾರೆ.
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪೊಲೀಸ್ ಸಹಾಯಕ ಆಯುಕ್ತರಾದ ಹರಿರಾಂ ಶಂಕರ್ ಹಾಗೂ ವಿನಯ್ ಗಾಂವ್ಕರ್ ಮತ್ತು ಪೊಲೀಸ್ ಇಲಾಖೆಯ ಕೆಲಸವನ್ನು ವಿಶ್ವ ಹಿಂದು ಪರಿಷದ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಪಟ್ಟವರು ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು. ಹಾಗಾಗಿ ಈ ಕೃತ್ಯದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಯ ಕೈವಾಡವಿರುವುದು ಸಂಶಯ ವ್ಯಕ್ತವಾಗುತ್ತದೆ. ಪೊಲೀಸ್ ಇಲಾಖೆ ತಕ್ಷಣ ಎರಡೂ ಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read: ಪೊಲೀಸರಿಗೆ ಹಲ್ಲೆ ; ಮತ್ತೆ ಆರು ಮಂದಿ ಸೆರೆ, ಮಾಯಾ ಗ್ಯಾಂಗ್ ಗೋಲಿಬಾರ್ ಸಂಚು ಬಯಲು !! ಮುಚ್ಚಿಹೋಗಿದ್ದ ಕೇಸ್ ಮರುಜೀವ
Vishwa Hindu Parishad Mangalore Sharon Pumpwell Lauds Police Department in the arrest of six members of Maya gang in mangalore involved in the sword attack of Police Head Constable at Car Street.
31-03-25 12:24 pm
HK News Desk
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm