ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm