ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
31-03-25 12:24 pm
HK News Desk
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm