ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm