ಬ್ರೇಕಿಂಗ್ ನ್ಯೂಸ್
20-01-21 10:02 pm Mangaluru Correspondent ಕರಾವಳಿ
Photo credits : ICC Qatar
ಕತಾರ್, ದೋಹಾ, ಜ.20; ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. 2021-23 ರ ಸಾಲಿನ ಎರಡು ವರ್ಷಗಳ ಆಡಳಿತ ಸಮಿತಿಯಲ್ಲಿ ಸುಬ್ರಮಣ್ಯ ಇರಲಿದ್ದಾರೆ.
ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನಿರ್ಮಾಣ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಅಲ್ಲಿ ನೆಲೆಸಿರುವ ಭಾರತೀಯರ ಪರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಡಿಜಿಪೋಲ್' ಎಂಬ ತಂತ್ರಾಂಶದ ಮೂಲಕ ಆನ್ ಲೈನ್ ಚುನಾವಣೆ ನಡೆಸಲಾಗಿತ್ತು. ಪ್ರತಿ ಸದಸ್ಯರು ತಮ್ಮ ಮೊಬೈಲ್ ಗಳಲ್ಲಿ ಈ ತಂತ್ರಾಂಶ ಅಳವಡಿಸಿಕೊಂಡು, ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಆನ್ ಲೈನ್ ಚುನಾವಣೆ ನಡೆದಿದ್ದು ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.



ಚುನಾಯಿತ ಸದಸ್ಯರು ಮತ್ತು ಭಾರತೀಯ ರಾಯಭಾರ ಕಚೇರಿಯ ನಾಮನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ. ಎರಡು ವರ್ಷಗಳಿಗೊಮ್ಮೆ ಈ ಸಮಿತಿಗೆ ಚುನಾವಣೆ ನಡೆಯುತ್ತದೆ.
ಸುಬ್ರಮಣ್ಯ ಅವರು ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Subramanya Hebbagilu has been elected as a committee member for 2021-2023 term of ICC (Indian Cultural Centre) Qatar.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am