ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am