ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm