ಬ್ರೇಕಿಂಗ್ ನ್ಯೂಸ್
13-08-20 06:35 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಯೊಂದು ಭಾರೀ ವಿವಾದಾತ್ಮಕ ಸೃಷ್ಟಿಸಿದೆ. ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹ ಸಚಿವರ ಈ ವಿಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಠಿಸಲಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕಾರ್ಯಕರ್ತರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬೋಮ್ಮಯಿ ಈ ಅಭಯವನ್ನು ಶರಣ್ ಪಂಪ್ ವೆಲ್ ಅವರಿಗೆ ನೀಡಿದ್ದಾರೆ. 7 ಸೆಕೆಂಡ್ ನ ಈ ವಿಡಿಯೋ ದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ವಿಡಿಯೋ ದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.
ವಿಎಚ್ಪಿಯ ಶರಣ್ ಪಂಪ್ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡಿದ್ದರು. ವೀಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್ವೆಲ್, ಬಳಿಕ ಆ ಟ್ವೀಟ್ನ್ನು ಅಳಿಸಿ ಹಾಕಿದ್ದಾರೆ.
Video:
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm