ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am