ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm