ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm