ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 10:42 pm
Bangalore Correspondent
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm