ಬ್ರೇಕಿಂಗ್ ನ್ಯೂಸ್
23-01-21 05:51 pm Mangalore Correspondent ಕರಾವಳಿ
ಮಂಗಳೂರು, ಜ.23: ಮಂಗಳೂರಿನ ಪೊಲೀಸರು ರಾತ್ರಿ ವೇಳೆ ತಿರುಗಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನದಲ್ಲಿ ಕುಳಿತು ಕುಡಿಯುವುದು, ರಾತ್ರಿ ವೇಳೆ ವಿನಾಕಾರಣ ತಿರುಗಾಡುವುದು ಮಾಡುವಂತಿಲ್ಲ ಎಂದು ಹೊಸ ಕಮಿಷನರ್ ಪೊಲೀಸರಿಗೆ ಹೊಸ ಕೆಲಸ ಕೊಟ್ಟಿದ್ದಾರೆ. ಆದರೆ, ಇದೇ ವಿಚಾರವನ್ನು ಇಟ್ಟುಕೊಂಡು ವೇದಾಂತ್ ಶೆಣೈ ಎಂಬ ಯುವಕ ತನಗಾದ ಕಿರುಕುಳದ ಬಗ್ಗೆ ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾನೆ.


ತಾನು ಬಲ್ಮಠದಲ್ಲಿ ಕೆಫೆ ಒಂದಕ್ಕೆ ರಾತ್ರಿ 8 ಗಂಟೆ ಸುಮಾರಿಗೆ ತೆರಳಿದ್ದಾಗ ಪೊಲೀಸರು ಬಂದು ತಮ್ಮನ್ನು ಜೀಪಿನಲ್ಲಿ ಹಾಕಿ ಕೊಂಡೊಯ್ದಿದ್ದರು. ಬಳಿಕ ಟೌನ್ ಹಾಲ್ ಬಳಿಯ ಮಿನಿ ಹಾಲ್ ಗೆ ಕರೆದೊಯ್ದು ನಮ್ಮನ್ನು ಕಳ್ಳರಂತೆ ಟ್ರೀಟ್ ಮಾಡಿದ್ದಾರೆ. ಅಲ್ಲಿ ನಮ್ಮ ವಿಳಾಸ, ಪೂರ್ವಾಪರ ಕೇಳಿಕೊಂಡು ಸುಮ್ಮನೆ ನಿಲ್ಲಿಸಿದ್ದಾರೆ. ಕಮಿಷನರ್ ಹೊರಗಡೆ ಹೋಗಿದ್ದಾರೆ, ಅಲ್ಲಿ ವರೆಗೂ ಕೂತಿರಿ ಎಂದು ಒರಟು ಭಾಷೆಯಲ್ಲಿ ಬೈದಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆಂದು ಅಲ್ಲಿ ಕೂಡಿಹಾಕಿದ್ದಾರೆಂದು ಗೊತ್ತಿರಲಿಲ್ಲ. ಅಲ್ಲಿ ನೋಡಿದಾಗ ನೂರಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲರನ್ನೂ ನೆಲದಲ್ಲಿ ಕೂರಿಸಿದ್ದರು. ನಾಲ್ಕು ಗಂಟೆ ಕಾಲ ಕಾಯಿರಿ ಏನಾಗಲ್ಲ ಎಂದಿದ್ದಾರೆ. ಇದರಿಂದ ತುಂಬ ಕಿರುಕುಳ ಆಗಿದೆ ಎಂದು ಬರೆದುಕೊಂಡಿದ್ದು ಅದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ರಾತ್ರಿ ವೇಳೆ ಹೊರಗೆ ಹೋಗುವ ಮಂದಿ ಇನ್ನು ಜಾಗ್ರತೆ ಇರಿ. ಪೊಲೀಸರು ನಿಮ್ಮನ್ನು ಕಿಡ್ನಾಪ್ ಮಾಡುತ್ತಾರೆ. ಟೌನ್ ಹಾಲಲ್ಲಿ ಕೂಡಿಹಾಕಿ ಫೇಕ್ ಕೇಸ್ ಹಾಕಲು ಪ್ರಯತ್ನ ಪಡುತ್ತಾರೆ ಎಂದು ಬರೆದಿದ್ದಾರೆ. ಈ ಬಗ್ಗೆ ಪೊಲೀಸರು ಏನು ಆ್ಯಕ್ಷನ್ ತಗೋತಾರೋ ಗೊತ್ತಿಲ್ಲ.
Youth slams Mangalore Police Commissioner Shashi Kumar and team on Instagram for unnecessarily seizing people into custody at night. Also shares a brief incident of what happened to him.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am