ಬ್ರೇಕಿಂಗ್ ನ್ಯೂಸ್
23-01-21 05:51 pm Mangalore Correspondent ಕರಾವಳಿ
ಮಂಗಳೂರು, ಜ.23: ಮಂಗಳೂರಿನ ಪೊಲೀಸರು ರಾತ್ರಿ ವೇಳೆ ತಿರುಗಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನದಲ್ಲಿ ಕುಳಿತು ಕುಡಿಯುವುದು, ರಾತ್ರಿ ವೇಳೆ ವಿನಾಕಾರಣ ತಿರುಗಾಡುವುದು ಮಾಡುವಂತಿಲ್ಲ ಎಂದು ಹೊಸ ಕಮಿಷನರ್ ಪೊಲೀಸರಿಗೆ ಹೊಸ ಕೆಲಸ ಕೊಟ್ಟಿದ್ದಾರೆ. ಆದರೆ, ಇದೇ ವಿಚಾರವನ್ನು ಇಟ್ಟುಕೊಂಡು ವೇದಾಂತ್ ಶೆಣೈ ಎಂಬ ಯುವಕ ತನಗಾದ ಕಿರುಕುಳದ ಬಗ್ಗೆ ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾನೆ.


ತಾನು ಬಲ್ಮಠದಲ್ಲಿ ಕೆಫೆ ಒಂದಕ್ಕೆ ರಾತ್ರಿ 8 ಗಂಟೆ ಸುಮಾರಿಗೆ ತೆರಳಿದ್ದಾಗ ಪೊಲೀಸರು ಬಂದು ತಮ್ಮನ್ನು ಜೀಪಿನಲ್ಲಿ ಹಾಕಿ ಕೊಂಡೊಯ್ದಿದ್ದರು. ಬಳಿಕ ಟೌನ್ ಹಾಲ್ ಬಳಿಯ ಮಿನಿ ಹಾಲ್ ಗೆ ಕರೆದೊಯ್ದು ನಮ್ಮನ್ನು ಕಳ್ಳರಂತೆ ಟ್ರೀಟ್ ಮಾಡಿದ್ದಾರೆ. ಅಲ್ಲಿ ನಮ್ಮ ವಿಳಾಸ, ಪೂರ್ವಾಪರ ಕೇಳಿಕೊಂಡು ಸುಮ್ಮನೆ ನಿಲ್ಲಿಸಿದ್ದಾರೆ. ಕಮಿಷನರ್ ಹೊರಗಡೆ ಹೋಗಿದ್ದಾರೆ, ಅಲ್ಲಿ ವರೆಗೂ ಕೂತಿರಿ ಎಂದು ಒರಟು ಭಾಷೆಯಲ್ಲಿ ಬೈದಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆಂದು ಅಲ್ಲಿ ಕೂಡಿಹಾಕಿದ್ದಾರೆಂದು ಗೊತ್ತಿರಲಿಲ್ಲ. ಅಲ್ಲಿ ನೋಡಿದಾಗ ನೂರಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲರನ್ನೂ ನೆಲದಲ್ಲಿ ಕೂರಿಸಿದ್ದರು. ನಾಲ್ಕು ಗಂಟೆ ಕಾಲ ಕಾಯಿರಿ ಏನಾಗಲ್ಲ ಎಂದಿದ್ದಾರೆ. ಇದರಿಂದ ತುಂಬ ಕಿರುಕುಳ ಆಗಿದೆ ಎಂದು ಬರೆದುಕೊಂಡಿದ್ದು ಅದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ರಾತ್ರಿ ವೇಳೆ ಹೊರಗೆ ಹೋಗುವ ಮಂದಿ ಇನ್ನು ಜಾಗ್ರತೆ ಇರಿ. ಪೊಲೀಸರು ನಿಮ್ಮನ್ನು ಕಿಡ್ನಾಪ್ ಮಾಡುತ್ತಾರೆ. ಟೌನ್ ಹಾಲಲ್ಲಿ ಕೂಡಿಹಾಕಿ ಫೇಕ್ ಕೇಸ್ ಹಾಕಲು ಪ್ರಯತ್ನ ಪಡುತ್ತಾರೆ ಎಂದು ಬರೆದಿದ್ದಾರೆ. ಈ ಬಗ್ಗೆ ಪೊಲೀಸರು ಏನು ಆ್ಯಕ್ಷನ್ ತಗೋತಾರೋ ಗೊತ್ತಿಲ್ಲ.
Youth slams Mangalore Police Commissioner Shashi Kumar and team on Instagram for unnecessarily seizing people into custody at night. Also shares a brief incident of what happened to him.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm