ಬ್ರೇಕಿಂಗ್ ನ್ಯೂಸ್
23-01-21 05:51 pm Mangalore Correspondent ಕರಾವಳಿ
ಮಂಗಳೂರು, ಜ.23: ಮಂಗಳೂರಿನ ಪೊಲೀಸರು ರಾತ್ರಿ ವೇಳೆ ತಿರುಗಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನದಲ್ಲಿ ಕುಳಿತು ಕುಡಿಯುವುದು, ರಾತ್ರಿ ವೇಳೆ ವಿನಾಕಾರಣ ತಿರುಗಾಡುವುದು ಮಾಡುವಂತಿಲ್ಲ ಎಂದು ಹೊಸ ಕಮಿಷನರ್ ಪೊಲೀಸರಿಗೆ ಹೊಸ ಕೆಲಸ ಕೊಟ್ಟಿದ್ದಾರೆ. ಆದರೆ, ಇದೇ ವಿಚಾರವನ್ನು ಇಟ್ಟುಕೊಂಡು ವೇದಾಂತ್ ಶೆಣೈ ಎಂಬ ಯುವಕ ತನಗಾದ ಕಿರುಕುಳದ ಬಗ್ಗೆ ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾನೆ.


ತಾನು ಬಲ್ಮಠದಲ್ಲಿ ಕೆಫೆ ಒಂದಕ್ಕೆ ರಾತ್ರಿ 8 ಗಂಟೆ ಸುಮಾರಿಗೆ ತೆರಳಿದ್ದಾಗ ಪೊಲೀಸರು ಬಂದು ತಮ್ಮನ್ನು ಜೀಪಿನಲ್ಲಿ ಹಾಕಿ ಕೊಂಡೊಯ್ದಿದ್ದರು. ಬಳಿಕ ಟೌನ್ ಹಾಲ್ ಬಳಿಯ ಮಿನಿ ಹಾಲ್ ಗೆ ಕರೆದೊಯ್ದು ನಮ್ಮನ್ನು ಕಳ್ಳರಂತೆ ಟ್ರೀಟ್ ಮಾಡಿದ್ದಾರೆ. ಅಲ್ಲಿ ನಮ್ಮ ವಿಳಾಸ, ಪೂರ್ವಾಪರ ಕೇಳಿಕೊಂಡು ಸುಮ್ಮನೆ ನಿಲ್ಲಿಸಿದ್ದಾರೆ. ಕಮಿಷನರ್ ಹೊರಗಡೆ ಹೋಗಿದ್ದಾರೆ, ಅಲ್ಲಿ ವರೆಗೂ ಕೂತಿರಿ ಎಂದು ಒರಟು ಭಾಷೆಯಲ್ಲಿ ಬೈದಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆಂದು ಅಲ್ಲಿ ಕೂಡಿಹಾಕಿದ್ದಾರೆಂದು ಗೊತ್ತಿರಲಿಲ್ಲ. ಅಲ್ಲಿ ನೋಡಿದಾಗ ನೂರಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲರನ್ನೂ ನೆಲದಲ್ಲಿ ಕೂರಿಸಿದ್ದರು. ನಾಲ್ಕು ಗಂಟೆ ಕಾಲ ಕಾಯಿರಿ ಏನಾಗಲ್ಲ ಎಂದಿದ್ದಾರೆ. ಇದರಿಂದ ತುಂಬ ಕಿರುಕುಳ ಆಗಿದೆ ಎಂದು ಬರೆದುಕೊಂಡಿದ್ದು ಅದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ರಾತ್ರಿ ವೇಳೆ ಹೊರಗೆ ಹೋಗುವ ಮಂದಿ ಇನ್ನು ಜಾಗ್ರತೆ ಇರಿ. ಪೊಲೀಸರು ನಿಮ್ಮನ್ನು ಕಿಡ್ನಾಪ್ ಮಾಡುತ್ತಾರೆ. ಟೌನ್ ಹಾಲಲ್ಲಿ ಕೂಡಿಹಾಕಿ ಫೇಕ್ ಕೇಸ್ ಹಾಕಲು ಪ್ರಯತ್ನ ಪಡುತ್ತಾರೆ ಎಂದು ಬರೆದಿದ್ದಾರೆ. ಈ ಬಗ್ಗೆ ಪೊಲೀಸರು ಏನು ಆ್ಯಕ್ಷನ್ ತಗೋತಾರೋ ಗೊತ್ತಿಲ್ಲ.
Youth slams Mangalore Police Commissioner Shashi Kumar and team on Instagram for unnecessarily seizing people into custody at night. Also shares a brief incident of what happened to him.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm