ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am