ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm