ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm