ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm