ಬ್ರೇಕಿಂಗ್ ನ್ಯೂಸ್
25-01-21 11:03 am Mangalore Correspondent ಕರಾವಳಿ
ಉಳ್ಳಾಲ, ಜ.25 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
ಈ ಲಾರಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಅವರು ಬೆಳಗ್ಗೆ ತೊಕ್ಕೊಟ್ಟಿನ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು ಢಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಸೆರೆಸಿಕ್ಕ ದಾಖಲೆಗಳ ಆಧಾರದಲ್ಲಿ ತಲಪಾಡಿಯತ್ತ ತೆರಳುತ್ತಿದ್ದ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನನ್ನು ಬಂಧಿಸಿದ್ದಾರೆ.
A Pedestrian was killed after a Sand Track rammed over him at Thokottu. In connection to this, The Truck Driver has been arrested and the truck has been seized.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm