ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm