ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am