ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm