ಬ್ರೇಕಿಂಗ್ ನ್ಯೂಸ್
26-01-21 12:19 pm Mangalore Correspondent ಕರಾವಳಿ
ಪಡುಬಿದ್ರಿ, ಜ.26 : ಯುವತಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಯೇ, ಬೇರೇನಾದರೂ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಡುಬಿದ್ರಿ ನಡ್ಸಾಲು ನಿವಾಸಿ ನಿಕಿತಾ (23) ಎಂಬಾಕೆಯ ಮೃತದೇಹ ಅದಮಾರು ತೆಂಕರಗುತ್ತು ಮನೆ ಸಮೀಪವಿರುವ ತೋಟದ ಬಾವಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಎಂಕಾಂ ಪೂರ್ಣಗೊಳಿಸಿದ್ದ ಯುವತಿ. ಮಾನಸಿಕವಾಗಿ ಕುಗ್ಗಿದ್ದರು. ತಂದೆ ಎರ್ಮಾಳಿನಲ್ಲಿ ಟೀ ಅಂಗಡಿ ನಡೆಸುತ್ತಿದ್ದು, ಸಹೋದರ ಹಾಗೂ ತಾಯಿಯೊಂದಿಗೆ ನಡ್ಸಾಲಿನ ಮನೆಯಲ್ಲಿ ಯುವತಿ ವಾಸವಾಗಿದ್ದಳು. 22 ರಂದು ಅದಮಾರು ತೆಂಕರಗುತ್ತು ಬಳಿಯ ಅಜ್ಜಿ ಮನೆಗೆ ತೆರಳಿದ್ದಳು. ಸೋಮವಾರ ಮುಂಜಾನೆ 6 ಗಂಟೆಗೆ ಮನೆಯಿಂದ ಹೊರಹೋಗಿದ್ದು ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಡುತ್ತಿದ್ದಾಗ ಮನೆ ಸಮೀಪದ ಆವರಣವಿಲ್ಲದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ನಿಕಿತಾ ಮಾನಸಿಕ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆಯೇ ಎಂಬ ನಿರ್ಧಾರಕ್ಕೆ ಬರಲು ಪೊಲೀಸರಿಗೂ ಸಾಧ್ಯವಾಗಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
06-04-25 11:56 am
Bangalore Correspondent
Suicide, Chamarajanagar: ಮಾನಸಿಕ ಖಿನ್ನತೆ ; 14...
05-04-25 10:17 pm
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
06-04-25 09:23 pm
HK News Desk
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
Annamalai, Bjp: ತಮಿಳಿನಾಡಿನಲ್ಲಿ ಅಣ್ಣಾಮಲೈ ಇಳಿಸಲ...
04-04-25 09:29 pm
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
07-04-25 05:32 pm
Mangalore Correspondent
Dr Kalladka Prabhakar Bhat, Mangalore, Digant...
07-04-25 03:38 pm
Jeevan Tauro, Suicide, Mangalore: ಲೊರೆಟ್ಟೋಪದವ...
07-04-25 03:03 pm
Kundapura Fire accident, Death: ಕುಂದಾಪುರ ; ಗದ...
05-04-25 07:49 pm
Mangalore Jail, Jammer, Vedavyas Kamath; ಜೈಲಿ...
05-04-25 01:16 pm
07-04-25 11:23 am
Mangalore Correspondent
Mangalore news, Crime, Youth thrashed Kanyara...
06-04-25 03:32 pm
Bangalore Murder, Crime: ಅಕ್ರಮ ಸಂಬಂಧ ಶಂಕೆ ; ನ...
05-04-25 08:53 pm
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm