ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.
ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.
ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm