ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm