ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm