ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm