ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am