ಬ್ರೇಕಿಂಗ್ ನ್ಯೂಸ್
28-01-21 10:19 pm Mangaluru Correspondant ಕರಾವಳಿ
ಮುಲ್ಕಿ ಜ.28: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ಅನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದು ದಾರುಣ ಘಟನೆ ನಡೆದಿದೆ. ಬಸ್ ಹರಿದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-year-old youth dies after bus rams on his Bike in Haleangady near the lighthouse, Mangalore . The deceased has been identified as Mokshith.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm