ಬ್ರೇಕಿಂಗ್ ನ್ಯೂಸ್
29-01-21 12:50 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.29: ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಜಲಪಾತದಲ್ಲಿ ಬಂಡೆ ಕುಸಿದು ಬಿದ್ದು ಯುವಕ ಮಣ್ಣಿನಡಿಗೆ ಬಿದ್ದ ಪ್ರಕರಣದಲ್ಲಿ ಸತತ ನಾಲ್ಕನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಜಿರೆಯ ಯುವಕ ಸನತ್ ಶೆಟ್ಟಿ (20) ಮತ್ತು ಇತರ ಮೂವರು ಜಲಪಾತದಲ್ಲಿ ನೀರಾಟ ಆಡುತ್ತಿದ್ದಾಗ ಬಂಡೆ ಕುಸಿದು ಘಟನೆ ಸಂಭವಿಸಿತ್ತು. ಸನತ್ ಮಣ್ಣಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕ ಮಾತ್ರ ಪತ್ತೆಯಾಗಿಲ್ಲ.
ಕಾಡಿನ ಮಧ್ಯೆ ಈ ಜಾಗ ಇರುವುದರಿಂದ ಜೆಸಿಬಿ ಆಗಲೀ, ಇನ್ನಿತರ ಆಧುನಿಕ ತಂತ್ರಜ್ಞಾನದ ಪರಿಕರಗಳನ್ನು ಅಲ್ಲಿಗೆ ಒಯ್ಯಲು ಸಾಧ್ಯವಾಗುತ್ತಿಲ್ಲ. ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿರುವುದರಿಂದ ಅದನ್ನು ಒಡೆಯುವುದಾಗಲೀ, ಎಬ್ಬಿಸುವುದಾಗಲೀ ಮಾನವ ಶ್ರಮದಿಂದ ಸಾಧ್ಯವಿಲ್ಲ ಎಂಬ ಮಾತನ್ನು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ಮೇರೆಗೆ ಯಾವುದೇ ರೀತಿಯಲ್ಲಾದರೂ ಬಂಡೆಯನ್ನು ಒಡೆದು ಯುವಕನ ಪತ್ತೆ ಮಾಡಲು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಗುರುವಾರ ಪುತ್ತೂರು ವಿಭಾಗೀಯ ಕಮಿಷನರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಅಲ್ಲದೆ, ಬೆಳ್ತಂಗಡಿ ಎಸ್ಐ ನಂದಕುಮಾರ್ ಮೂಲಕ ಶುಕ್ರವಾರ ಕ್ರಷರ್ ಯಂತ್ರವನ್ನು ಸ್ಥಳಕ್ಕೆ ಒಯ್ಯಲು ಸೂಚನೆ ನೀಡಿದ್ದಾರೆ. ರಸ್ತೆ ಇಲ್ಲದಿರುವ ಕಾರಣದಿಂದಾಗಿ ದೊಡ್ಡ ಯಂತ್ರಗಳನ್ನು ಸ್ಥಳಕ್ಕೆ ಒಯ್ಯಲು ಕಷ್ಟವಾಗಿದೆ. ಹಾಗಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯಲ್ಲಾದರೂ ಯುವಕನನ್ನು ಪತ್ತೆ ಮಾಡಬೇಕೆಂದು ಸೂಚನೆ ನೀಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Belthangady Landslide at Badamane Abbi waterfall Youth from Ujire dead body stuck amid rock crusher used to destroy rock and recover the body.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am