ಬ್ರೇಕಿಂಗ್ ನ್ಯೂಸ್
29-01-21 06:43 pm Mangalore Correspondent ಕರಾವಳಿ
ಮಂಗಳೂರು, ಜ.29: ಎನ್ ಎಸ್ ಯುಐ ವಿದ್ಯಾರ್ಥಿ ಯೂನಿಯನ್ ಬಂಟ್ವಾಳ ಘಟಕದ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆ ನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಲ್ಲದೆ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ಸ್ಥಳಕ್ಕಾಗಮಿದ್ದು ವಿದ್ಯಾರ್ಥಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ,NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ ,ಅಫ್ತಾಬ್ ಅಲಿ, ಅರ್ಬಾಝ್ ಅಲಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am