ಬ್ರೇಕಿಂಗ್ ನ್ಯೂಸ್
29-01-21 06:43 pm Mangalore Correspondent ಕರಾವಳಿ
ಮಂಗಳೂರು, ಜ.29: ಎನ್ ಎಸ್ ಯುಐ ವಿದ್ಯಾರ್ಥಿ ಯೂನಿಯನ್ ಬಂಟ್ವಾಳ ಘಟಕದ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆ ನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಲ್ಲದೆ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ಸ್ಥಳಕ್ಕಾಗಮಿದ್ದು ವಿದ್ಯಾರ್ಥಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ,NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ ,ಅಫ್ತಾಬ್ ಅಲಿ, ಅರ್ಬಾಝ್ ಅಲಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm