ಬ್ರೇಕಿಂಗ್ ನ್ಯೂಸ್
30-01-21 04:20 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರಿನ ಸಿಸಿಬಿ ಪೊಲೀಸರು ಕರ್ತವ್ಯದ ಅವಧಿಯಲ್ಲೇ ಬಾರ್ ಒಂದರಲ್ಲಿ ಕುಳಿತು ಎಣ್ಣೆ ಪಾರ್ಟಿ ನಡೆಸಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಘಟನೆ ಬಗ್ಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಪೊಲೀಸರು ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಬಾರ್ ಒಂದರಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು ಎನ್ನಲಾಗಿದ್ದು ಅದರ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ. ಎಂಟು ಮಂದಿ ಸಿಬಂದಿ ಮಧಾಹ್ನದ ಹೊತ್ತಿಗೆ ಬಾರ್ ನಲ್ಲಿ ಕುಳಿತು ಕುಡಿಯುತ್ತಿದರು ಎನ್ನಲಾಗುತ್ತಿದ್ದು, ಘಟನೆ ಬಗ್ಗೆ ಕಮಿಷನರ್ ಶಶಿಕುಮಾರ್ ತನಿಖೆಗೆ ಸೂಚಿಸಿದ್ದಾರೆ.

ಡಿಸಿಪಿ ಹರಿರಾಮ್ ಶಂಕರ್ ಮೂಲಕ ಘಟನೆ ಬಗ್ಗೆ ಮಾಹಿತಿ ಕೇಳಿದ್ದು, ಸೂಕ್ತ ವಿವರಣೆ ಪಡೆದು ತನಿಖೆ ನಡೆಸುವಂತೆ ಸೂಚಿಸಿದ್ದಾಗಿ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಿಸಿಪಿಯವರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಂಟು ಮಂದಿ ಸಿಬಂದಿಗೆ ಬುಲಾವ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
The Mangalore CCB police attend drink party inside a bar in Thokottu. Police Commissioner Shashi Kumar has ordered a probe for enquiry. Also, the video of this has gone viral on Social Media.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am