ಬ್ರೇಕಿಂಗ್ ನ್ಯೂಸ್
30-01-21 04:58 pm Mangalore Correspondent ಕರಾವಳಿ
ಮಂಗಳೂರು, ಜ.30: ಪೊಲೀಸ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಕೊಲೆ ಯತ್ನ ಪ್ರಕರಣದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿದ್ದು ಇದೀಗ ಎಸ್ ಡಿಪಿಐ ಪಕ್ಷದ ಕುದ್ರೋಳಿ ವಲಯ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಪಕ್ಷದ ಶಾಮೀಲಾತಿ ಸ್ಪಷ್ಟವಾಗಿದ್ದು, ಎಸ್ ಡಿಪಿಐ ವಿರುದ್ಧ ನಿರ್ಬಂಧ ಹೇರಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಹಿಂಪ ಮತ್ತು ಬಜರಂಗದಳದಿಂದ ಪತ್ರಿಕಾ ಹೇಳಿಕೆ ನೀಡಿದ್ದು, 2019ರಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಗೆ ಪ್ರತೀಕಾರ ರೂಪದಲ್ಲಿ ಮಾಯಾ ಗ್ಯಾಂಗ್ ಮೂಲಕ ಸಂಚು ನಡೆಸಿ ಕೃತ್ಯ ನಡೆಸಿದ್ದಾರೆ.
ಇದೀಗ ಪಕ್ಷದ ಪದಾಧಿಕಾರಿಯೇ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದು, ಘಟನೆಯಲ್ಲಿ ಪಕ್ಷದ ಕೈವಾಡವಿರುವುದು ಸಾಬೀತಾಗಿದೆ. ಆದ್ದರಿಂದ ಗೃಹ ಇಲಾಖೆ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ.
Mangalore VHP demands action against SDPI for involvement of Kudroli leader in the assault of Police Head constable in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm