ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm