ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm